22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಜರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಜಸ್ಟಿಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು,ಗ್ರಾಮ ಪಂಚಾಯತ್ ಮಚ್ಚಿನ,ವೀರಕೇಸರಿ ಫ್ರೆಂಡ್ಸ್ ( ರಿ) ಬಳ್ಳಮಂಜ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಮಾ.26 ರಂದು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು. ಸುಮಾರು 150 ಕ್ಕು ಹೆಚ್ಚು ಫಲಾನುಭವಿಗಳು ಇದರ ಸದುಪಯೋಗ ಪiಡೆದುಕೊಂಡರು.


ಬಳ್ಳಮಂಜ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ. ಪಂ. ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮಚ್ಚಿನ ನೀಲೇಶ್ ಕುಮಾರ್ ಗೌರವ ಸಲಹೆಗಾರರು ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ, ಸುಧೀರ್ ಜೆ. ಶೆಟ್ಟಿ ಗೌರವ ಅಧ್ಯಕ್ಷರು ಶ್ರೀ ಅನಂತೇಶ್ವರ ಸ್ವಾಮಿ ಕಂಬಳ ಸಮಿತಿ ಬಳ್ಳಮಂಜ , ಅಶೋಕ್ ನಾವಡ ಅಧ್ಯಕ್ಷರು ವೀರಕೇಸರಿ ಫ್ರೆಂಡ್ಸ್ ಬಳ್ಳ ಮಂಜ, ಎಸ್. ಗಿರೀಶ್ ಮುಖ್ಯ ಉತ್ಪಾದನಾಧಿಕಾರಿ ಎಂ ಸಿ ಎಫ್ ಮಂಗಳೂರು, ರಿಷಿಕೇಶ್ ಅಮೀನ್ ಮುಖ್ಯಸ್ಥರು ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆ ದೇರಲ್ಕಟ್ಟೆ ಮಂಗಳೂರು ಇವರುಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ದೀಕ್ಷಿತ್ ಶೆಟ್ಟಿ ಮತ್ತು ಪ್ರಾರ್ಥನೆಯನ್ನು ಪುಷ್ಪ ರಾವ್ ಅವರು ಹಾಗೂ ನಿಶಾಂತ್ ಕೆ. ಧನ್ಯವಾದ ನೀಡಿದರು.

Related posts

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya
error: Content is protected !!