ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಬೆಳ್ತಂಗಡಿ: ಖಡಕ್ ಅಧಿಕಾರಿ ಎಂದೇ ಖ್ಯಾತರಾಗಿರುವ ಪ್ರಸ್ತುತ ,
ಕೇಂದ್ರ ಸರ್ಕಾರದ
NCRMP ರಾಷ್ಟ್ರೀಯ ಇಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯದ ಯೋಜನಾ ನಿರ್ದೇಶಕರಾದ ಹರ್ಷ ಗುಪ್ತ ಐಎಎಸ್. ಉಜಿರೆ ಓಷಿಯಾನ್ ಪರ್ಲ್ ಗೆ ಭೇಟಿ ನೀಡಿದರು.


ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧಮ೯ಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದ ರು. ಬಳಿಕ ಶ್ರೀ ಕ್ಷೇತ್ರ ಧರ್ಮಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು.
ನಂತರ ಗುರುವಾಯನಕೆರೆ ನವಶಕ್ತಿ
ರಾಜೇಶ್ ಶೆಟ್ಟಿಯವರ ಮನೆಗೆ ಭೇಟಿ ನೀಡಿ, ಕುಶಲೋಪಚಾರ ವಿಚಾರಿಸಿದರು.

Leave a Comment

error: Content is protected !!