24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

ಉಜಿರೆ: ಇಲ್ಲಿ ಯ ಮಣಿಕೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತಾನಾಡಿ, ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಅನುಸರಿಸ ಬೇಕಾದ ವಿಷಯಗಳ ಬಗ್ಗೆ ತಿಳಿಸಿದರು.


‌ಸಭೆಯಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ , ರಂಜನ್ ಗೌಡ , ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ ಮಾಜಿ ಉಪಾಧ್ಯಕ್ಷೆ ವಿನೂತ ರಜತ್ ಗೌಡ ಸೇರಿದಂತೆ ಕಾರ್ಯಕರ್ತರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು .

Related posts

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya
error: Content is protected !!