27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

ಕೊಕ್ಕಡ:ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಹೊನ್ನಮ್ಮ ಇವರಮನೆ ನಿರ್ಮಾಣಕ್ಕೆ ಸೌತಡ್ಕ ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕರಾದ ಬಾಲಕೃಷ್ಣ ‌ನೈಮಿಷರವರು ರೂ.25,000‌ ಹಣದ ನೆರವುಹಾಗೂ ದಿನಸಿ ವಸ್ತುಗಳನ್ನು ಮಾ.26 ರಂದು ನೀಡಿದರು

. ಈ ಸಂದರ್ಭದಲ್ಲಿ ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್ ಹಿತ್ತಿಲು , ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗಿಶ್ ಆಲಂಬಿಲ , ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್,ಸದಸ್ಯ ಪ್ರಭಾಕರ್ ಗೌಡ ಮಲ್ಲಿಗೆಮಜಲು ಉಪಸ್ಥಿತರಿದ್ದರು.

Related posts

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!