22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

ಕೊಕ್ಕಡ:ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಹೊನ್ನಮ್ಮ ಇವರಮನೆ ನಿರ್ಮಾಣಕ್ಕೆ ಸೌತಡ್ಕ ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕರಾದ ಬಾಲಕೃಷ್ಣ ‌ನೈಮಿಷರವರು ರೂ.25,000‌ ಹಣದ ನೆರವುಹಾಗೂ ದಿನಸಿ ವಸ್ತುಗಳನ್ನು ಮಾ.26 ರಂದು ನೀಡಿದರು

. ಈ ಸಂದರ್ಭದಲ್ಲಿ ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್ ಹಿತ್ತಿಲು , ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗಿಶ್ ಆಲಂಬಿಲ , ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್,ಸದಸ್ಯ ಪ್ರಭಾಕರ್ ಗೌಡ ಮಲ್ಲಿಗೆಮಜಲು ಉಪಸ್ಥಿತರಿದ್ದರು.

Related posts

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya
error: Content is protected !!