24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜಕೀಯ

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಾರಾವಿ ಮತ್ತು ಕುತ್ಲೂರು ಗ್ರಾಮದ ವಿಕಾಸ ಹಬ್ಬ ಮಾ.26 ರಂದು ನಾರಾವಿಯಲ್ಲಿ ನಡೆಯಿತು

.

ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಶಾಸಕ ಹರೀಶ್ ಪೂಂಜರವರನ್ನು ತೆರೆದ ಜೀಪಿನಲ್ಲಿ ಮೆರಮಣಿಗೆಯ ಮೂಲಕ ಬರಮಾಡಿಕೊಂಡರು.

ಶಾಸಕ ಹರೀಶ್ ಪೂಂಜ ವಿಕಾಸ ಹಬ್ಬಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ದೇಶಭಕ್ತಿ ಸಾರುವ ಸಂಗೀತ ರಸಮಂಜರಿ ನಡೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಎನ್.ಸುಧಾಕರ ಭಂಡಾರಿ,ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೋಕ್ತೇಸರ ಬಿ. ನಿರಂಜನ್ ಅಜ್ರಿ,ನಾರಾವಿ ಗ್ರಾ.ಪಂ ಉಪಾಧ್ಯಕ್ಷ ಉದಯ ಹೆಗ್ಡೆ ನಾರಾವಿ,ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಅಂಡಿಂಜೆ, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ವಸಂತ ಭಟ್ ಮತ್ತು ಎನ್. ಶ್ರೀನಿವಾಸ ಕಿಣಿ,ಕುತ್ಲೂರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಪಡಿವಾಳ್,ನಾರಾವಿ ಹಾ.ಉ.ಸ‌.ಸಂಘದ ಅಧ್ಯಕ್ಷ ಶೇಖರ ಹೆಗ್ಡೆ,ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷ ತುಂಗಪ್ಪ ಪೂಜಾರಿ,ಡಾ. ಪ್ರಸಾದ್ ಶೆಟ್ಟಿ ನಾರಾವಿ,ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಅರುಣ್ ಕ್ರಾಸ್ತ,ಅಜಿಜಿತ್ ಜೈನ್,ಸನತ್ ಕುಮಾರ್ ಹೆಗ್ಡೆ ನಾರಾವಿ,ರಾಮಚಂದ್ರ ಭಟ್ ಕುತ್ಲೂರು, ವಸಂತ ಆಚಾರ್ಯ, ಹಾಗೂ ಇತರರು ಉಪಸ್ಥಿತರಿದ್ದರು.

ನಾರಾವಿ ಹಾಗೂ ಕುತ್ಲೂರು ಗ್ರಾಮದಲ್ಲಿ ಶಾಸಕ ಹರೀಶ್ ಪೂಂಜರವರ ಅನುದಾನದಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.

ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಊರವರು ಉಪಸ್ಥಿತರಿದ್ದರು.

Related posts

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya
error: Content is protected !!