April 2, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಜರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಜಸ್ಟಿಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು,ಗ್ರಾಮ ಪಂಚಾಯತ್ ಮಚ್ಚಿನ,ವೀರಕೇಸರಿ ಫ್ರೆಂಡ್ಸ್ ( ರಿ) ಬಳ್ಳಮಂಜ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಮಾ.26 ರಂದು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು. ಸುಮಾರು 150 ಕ್ಕು ಹೆಚ್ಚು ಫಲಾನುಭವಿಗಳು ಇದರ ಸದುಪಯೋಗ ಪiಡೆದುಕೊಂಡರು.


ಬಳ್ಳಮಂಜ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ. ಪಂ. ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮಚ್ಚಿನ ನೀಲೇಶ್ ಕುಮಾರ್ ಗೌರವ ಸಲಹೆಗಾರರು ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ, ಸುಧೀರ್ ಜೆ. ಶೆಟ್ಟಿ ಗೌರವ ಅಧ್ಯಕ್ಷರು ಶ್ರೀ ಅನಂತೇಶ್ವರ ಸ್ವಾಮಿ ಕಂಬಳ ಸಮಿತಿ ಬಳ್ಳಮಂಜ , ಅಶೋಕ್ ನಾವಡ ಅಧ್ಯಕ್ಷರು ವೀರಕೇಸರಿ ಫ್ರೆಂಡ್ಸ್ ಬಳ್ಳ ಮಂಜ, ಎಸ್. ಗಿರೀಶ್ ಮುಖ್ಯ ಉತ್ಪಾದನಾಧಿಕಾರಿ ಎಂ ಸಿ ಎಫ್ ಮಂಗಳೂರು, ರಿಷಿಕೇಶ್ ಅಮೀನ್ ಮುಖ್ಯಸ್ಥರು ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆ ದೇರಲ್ಕಟ್ಟೆ ಮಂಗಳೂರು ಇವರುಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ದೀಕ್ಷಿತ್ ಶೆಟ್ಟಿ ಮತ್ತು ಪ್ರಾರ್ಥನೆಯನ್ನು ಪುಷ್ಪ ರಾವ್ ಅವರು ಹಾಗೂ ನಿಶಾಂತ್ ಕೆ. ಧನ್ಯವಾದ ನೀಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!