July 23, 2026
ಗ್ರಾಮಾಂತರ ಸುದ್ದಿ

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

ಉಜಿರೆ: ಇಲ್ಲಿ ಯ ಮಣಿಕೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತಾನಾಡಿ, ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಅನುಸರಿಸ ಬೇಕಾದ ವಿಷಯಗಳ ಬಗ್ಗೆ ತಿಳಿಸಿದರು.


‌ಸಭೆಯಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ , ರಂಜನ್ ಗೌಡ , ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ ಮಾಜಿ ಉಪಾಧ್ಯಕ್ಷೆ ವಿನೂತ ರಜತ್ ಗೌಡ ಸೇರಿದಂತೆ ಕಾರ್ಯಕರ್ತರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು .

Related posts

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya

ಚೈತನ್ಯ ಕಲಾವಿದರು ಬೈಲೂರು ವತಿಯಿಂದ ದಯಾ ವಿಶೇಷ ಶಾಲೆಯ ಫಾ. ವಿನೋದ್ ಮಸ್ಕರೇನ್ಹಸ್ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya
error: Content is protected !!