September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

ಕೊಕ್ಕಡ:ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ ಹೊನ್ನಮ್ಮ ಇವರಮನೆ ನಿರ್ಮಾಣಕ್ಕೆ ಸೌತಡ್ಕ ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕರಾದ ಬಾಲಕೃಷ್ಣ ‌ನೈಮಿಷರವರು ರೂ.25,000‌ ಹಣದ ನೆರವುಹಾಗೂ ದಿನಸಿ ವಸ್ತುಗಳನ್ನು ಮಾ.26 ರಂದು ನೀಡಿದರು

. ಈ ಸಂದರ್ಭದಲ್ಲಿ ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್ ಹಿತ್ತಿಲು , ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ. ಪಂ. ಅಧ್ಯಕ್ಷ ಯೋಗಿಶ್ ಆಲಂಬಿಲ , ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್,ಸದಸ್ಯ ಪ್ರಭಾಕರ್ ಗೌಡ ಮಲ್ಲಿಗೆಮಜಲು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ಆ.23: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ‘ಕೆಸರ್‌ದ ಕಂಡೊಡೊಂಜಿ ದಿನ’

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya
error: Content is protected !!