22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

ನಾರಾವಿ: ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಕೋರಿದರು.

ನಾರಾವಿ ಮುಖ್ಯಪೇಟೆಯಲ್ಲಿರುವ ಜೈನ್ ಕಂಫರ್ಟ್ಸ್ ನಲ್ಲಿ ಕಾರ್ಯಲಯಾ ಸದಾ ಕಾರ್ಯರ್ತರ ಸೇವೆಗೆ ತೆರೆದಯಕೊಂಡಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಬಿಜೆಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಯುವ ದಿನಾಚರಣೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya
error: Content is protected !!