September 6, 2026
ರಾಜಕೀಯ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ
ಅಭ್ಯರ್ಥಿ ರಕ್ಷಿತ್ ಶಿವರಾಂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ
ಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಇಂದು ‌ಮಾ.26‌ ರಂದು‌ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಮಂಜುನಾಥ ಸ್ವಾಮಿಯ ದಶ೯ನ ಪಡೆದ ಅವರು ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎ.13ರ ಒಳಗೆ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಲು ಸೂಚನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ನಿಡ್ಲೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಮಾಲಾಡಿ ಗ್ರಾ.ಪಂ ನೂತನ ಅಧ್ಯಕ್ಷ ಪುನೀತ್ ಕುಮಾರ್ ಮತ್ತು ಸದಸ್ಯ ವಸಂತ ಪೂಜಾರಿ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!