September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಜರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಜಸ್ಟಿಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು,ಗ್ರಾಮ ಪಂಚಾಯತ್ ಮಚ್ಚಿನ,ವೀರಕೇಸರಿ ಫ್ರೆಂಡ್ಸ್ ( ರಿ) ಬಳ್ಳಮಂಜ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಮಾ.26 ರಂದು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು. ಸುಮಾರು 150 ಕ್ಕು ಹೆಚ್ಚು ಫಲಾನುಭವಿಗಳು ಇದರ ಸದುಪಯೋಗ ಪiಡೆದುಕೊಂಡರು.


ಬಳ್ಳಮಂಜ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ. ಪಂ. ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮಚ್ಚಿನ ನೀಲೇಶ್ ಕುಮಾರ್ ಗೌರವ ಸಲಹೆಗಾರರು ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ, ಸುಧೀರ್ ಜೆ. ಶೆಟ್ಟಿ ಗೌರವ ಅಧ್ಯಕ್ಷರು ಶ್ರೀ ಅನಂತೇಶ್ವರ ಸ್ವಾಮಿ ಕಂಬಳ ಸಮಿತಿ ಬಳ್ಳಮಂಜ , ಅಶೋಕ್ ನಾವಡ ಅಧ್ಯಕ್ಷರು ವೀರಕೇಸರಿ ಫ್ರೆಂಡ್ಸ್ ಬಳ್ಳ ಮಂಜ, ಎಸ್. ಗಿರೀಶ್ ಮುಖ್ಯ ಉತ್ಪಾದನಾಧಿಕಾರಿ ಎಂ ಸಿ ಎಫ್ ಮಂಗಳೂರು, ರಿಷಿಕೇಶ್ ಅಮೀನ್ ಮುಖ್ಯಸ್ಥರು ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆ ದೇರಲ್ಕಟ್ಟೆ ಮಂಗಳೂರು ಇವರುಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ದೀಕ್ಷಿತ್ ಶೆಟ್ಟಿ ಮತ್ತು ಪ್ರಾರ್ಥನೆಯನ್ನು ಪುಷ್ಪ ರಾವ್ ಅವರು ಹಾಗೂ ನಿಶಾಂತ್ ಕೆ. ಧನ್ಯವಾದ ನೀಡಿದರು.

Related posts

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ತಣ್ಣೀರುಪಂತ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya
error: Content is protected !!