25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

ಮಚ್ಚಿನ:ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ದಡಿ ಸಿರಿಧಾನ್ಯ ಗಳ ಮಾಹಿತಿ ಕಾರ್ಯಕ್ರಮ ಹಾಗೂ ಅಂಗನವಾಡಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮ ಮಾ.25ರಂದು ಹಮ್ಮಿ ಕೊಳ್ಳಲಾಯಿತು

ಈ ಕಾರ್ಯಕ್ರಮ ದಲ್ಲಿ ಪಂಚಾಯತ್ ಸದಸ್ಯರಾದ ರುಕ್ಮಿಣಿ ನೆತ್ತರ,ಬಾಲವಿಕಾಸ ಸಮಿತಿ ಯ ಅಧ್ಯಕ್ಷರಾದ ಜ್ಯೋತಿ ಹರೀಶ್ ಮಚ್ಚಗುರಿ,ಶಾಲಾ ಮುಖ್ಯ್ಯೋಪಾಧ್ಯಯ ರಾದ ಸೀತಾರಾಮ ಬೆಳಾಲು, ಶಕ್ತಿ ನವೋದಯ ಸಂಘದ ಅಧ್ಯಕ್ಷರಾದ ಮೋಹಿನಿ ಯೋಗೀಶ್ ಮಚ್ಚಗುರಿ ಸಮಿತಿ ಸದಸ್ಯರು,ಪೋಷಕರು ಭಾಗವಹಿಸಿದರು. ಬೀಳ್ಕೊಡುತ್ತಿರುವ ಪುಟಾಣಿಗಳು ತಮ್ಮ 3 ವರ್ಷಗಳ ಅಂಗನವಾಡಿ ಅನುಭವ ಗಳನ್ನು ಹಂಚಿಕೊಂಡರು. ಮಕ್ಕಳು ತಮ್ಮ ಸವಿ ನೆನಪಿಗಾಗಿ ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ
ಹಾಗೂ ಜ್ಯೂಸರ್ ನೀಡಿದರು. ಅಂಗನವಾಡಿ ಟೀಚರ್ ಮಕ್ಕಳಿಗೆ ಕಿರು ಸ್ಮರಣಿಕೆ ನೀಡಿ ಗೌರವಿಸಿದರು.ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಶಿಕ್ಷಕಿ ಸ್ವಾಗತಿಸಿ , ವಂದಿಸಿದರು.

Related posts

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಅವಹೇಳನಕಾರಿ, ಆಧಾರ ರಹಿತ ವಿಡಿಯೋ ಪೋಸ್ಟ್ ಗೆ ಕೋರ್ಟ್ ತಡೆಯಾಜ್ಞೆ – ಡಿಲೀಟ್ ಗೆ ಸೂಚನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya
error: Content is protected !!