ಗ್ರಾಮಾಂತರ ಸುದ್ದಿಬೆಳ್ತಂಗಡಿ

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

ಮಚ್ಚಿನ:ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ದಡಿ ಸಿರಿಧಾನ್ಯ ಗಳ ಮಾಹಿತಿ ಕಾರ್ಯಕ್ರಮ ಹಾಗೂ ಅಂಗನವಾಡಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮ ಮಾ.25ರಂದು ಹಮ್ಮಿ ಕೊಳ್ಳಲಾಯಿತು

ಈ ಕಾರ್ಯಕ್ರಮ ದಲ್ಲಿ ಪಂಚಾಯತ್ ಸದಸ್ಯರಾದ ರುಕ್ಮಿಣಿ ನೆತ್ತರ,ಬಾಲವಿಕಾಸ ಸಮಿತಿ ಯ ಅಧ್ಯಕ್ಷರಾದ ಜ್ಯೋತಿ ಹರೀಶ್ ಮಚ್ಚಗುರಿ,ಶಾಲಾ ಮುಖ್ಯ್ಯೋಪಾಧ್ಯಯ ರಾದ ಸೀತಾರಾಮ ಬೆಳಾಲು, ಶಕ್ತಿ ನವೋದಯ ಸಂಘದ ಅಧ್ಯಕ್ಷರಾದ ಮೋಹಿನಿ ಯೋಗೀಶ್ ಮಚ್ಚಗುರಿ ಸಮಿತಿ ಸದಸ್ಯರು,ಪೋಷಕರು ಭಾಗವಹಿಸಿದರು. ಬೀಳ್ಕೊಡುತ್ತಿರುವ ಪುಟಾಣಿಗಳು ತಮ್ಮ 3 ವರ್ಷಗಳ ಅಂಗನವಾಡಿ ಅನುಭವ ಗಳನ್ನು ಹಂಚಿಕೊಂಡರು. ಮಕ್ಕಳು ತಮ್ಮ ಸವಿ ನೆನಪಿಗಾಗಿ ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ
ಹಾಗೂ ಜ್ಯೂಸರ್ ನೀಡಿದರು. ಅಂಗನವಾಡಿ ಟೀಚರ್ ಮಕ್ಕಳಿಗೆ ಕಿರು ಸ್ಮರಣಿಕೆ ನೀಡಿ ಗೌರವಿಸಿದರು.ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಶಿಕ್ಷಕಿ ಸ್ವಾಗತಿಸಿ , ವಂದಿಸಿದರು.

Related posts

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!