25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

*ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿದ ಶಂಕೆ*

ಶಿಬಾಜೆ : ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ ಚಿರತೆ ಮರಿಯ ಕಳೇಬರಹ ಮಾ.25ರಂದು ಸಂಜೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ತಿರುಗುವ ಸಂದರ್ಭ ಕಳೇಬರಹ ಪತ್ತೆಯಾಗಿದ್ದು, ಇಲಾಖೆಯ ನಿಯಮದಂತೆ

ಪೋಸ್ಟ್‌ಮಾರ್ಟಂ ಮಾಡಿ ದಫನ ಮಾಡಲಾಯಿತು.
ಇತ್ತೀಚೆಗೆ ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಗೌಡ, ಸದಸ್ಯರು, ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು.

Related posts

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!