July 23, 2026
ತಾಲೂಕು ಸುದ್ದಿ

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

*ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿದ ಶಂಕೆ*

ಶಿಬಾಜೆ : ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ ಚಿರತೆ ಮರಿಯ ಕಳೇಬರಹ ಮಾ.25ರಂದು ಸಂಜೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ತಿರುಗುವ ಸಂದರ್ಭ ಕಳೇಬರಹ ಪತ್ತೆಯಾಗಿದ್ದು, ಇಲಾಖೆಯ ನಿಯಮದಂತೆ

ಪೋಸ್ಟ್‌ಮಾರ್ಟಂ ಮಾಡಿ ದಫನ ಮಾಡಲಾಯಿತು.
ಇತ್ತೀಚೆಗೆ ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಗೌಡ, ಸದಸ್ಯರು, ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು.

Related posts

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!