25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲಿರುವ ರಕ್ಷಿತ್ ಶಿವರಾಂರವರು ಕನ್ಯಾಡಿ ರಾಮ ಕ್ಷೇತ್ರದ ಸ್ವಾಮೀಜಿಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್, ಪಿ. ಕೆ ರಾಜು ಪೂಜಾರಿ, ಸುಭಾಶ್ಚಂದ್ರ ರೈ,ಧರಣೇಂದ್ರ ಕುಮಾರ್, ಶಂಕರ ವಿಠಲ ಭಟ್, ನಾರಾಯಣ ಗೌಡ ದೇವಸ್ಯ, ಅಭಿದೇವ್ ಆರಿಗ, ಸತೀಶ್ ಕಾಶಿಪಟ್ನ, ರೊಯ್ ಪುದುವೆಟ್ಟು, ಪ್ರವೀಣ್ ಫೆರ್ನಾಂಡಿಸ್, ಹರೀಶ್ ಗೌಡ, ಗಫೂರ್ ಪುದುವೆಟ್ಟು , ವಿನ್ಸೆಂಟ್ ಡಿ ಸೋಜಾ, ಜಯವಿಕ್ರಂ, ನಿತೇಶ್ ಕೋಟ್ಯಾನ್, ಹರೀಶ್ ಸುವರ್ಣ,ಜಿನ್ನಪ್ಪ ಪೂಜಾರಿ, ಸ್ಟೀವನ್ ಮೋನಿಸ್, ಅಶ್ವತ್ ರಾಜ್ ಮುಂತಾದವರು ಉಪಸ್ಥತರಿದ್ದರು.

Related posts

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya
error: Content is protected !!