April 2, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಿತು.

ನೂತನ ಪೊಲೀಸ್ ಠಾಣೆಯನ್ನು
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭಕೋರಿದರು.

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವದಿಸಿದರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಧರ್ಮಸ್ಥಳ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಆಮ್ಟೆ,ಡಿ.ವೈ.ಎಸ್.ಪಿ ಸತ್ಯನಾರಾಯಣ ಮತ್ತು

ಪ್ರತಾಪಸಿಂಹ ಥೊರೊಟ್ಟು, ವೃತ್ತ ನಿರೀಕ್ಷಕಾ ಶಿವಕುಮಾರ್,ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಜಯ ಮೋನಪ್ಪ ಗೌಡ ಹಾಗೂ ಪೊಲೀಸ್ ಅಧಿಕಾರಿ ವರ್ಗದರವರು ಉಪಸ್ಥಿತರಿದ್ದರು.

ಪೊಲೀಸ್ ಅಧಿಕ್ಷಕ ಡಾ. ವಿಕ್ರಮ್ ಆಮ್ಟೆ ಸ್ವಾಗತಿಸಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ಪೂಟನಿ ನಿರೂಪಿಸಿದರು.

Related posts

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ಮಂಗಳೂರು “ಎಂಪಿರಿಯಾ ಕಾರ್ಪೋರೇಶನ್” ಷೇರು ಮಾರುಕಟ್ಟೆಯ ಕೋಚಿಂಗ್ ಸೆಂಟರ್ ನ ಮಾಹಿತಿ ಕಾರ್ಯಾಗಾರ ಹಾಗೂ “ಗೋ ವರ್ಧನ ಗಿರಿ” ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಪೂರ್ವಸಭೆ

Suddi Udaya
error: Content is protected !!