25.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಿತು.

ನೂತನ ಪೊಲೀಸ್ ಠಾಣೆಯನ್ನು
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭಕೋರಿದರು.

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವದಿಸಿದರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಧರ್ಮಸ್ಥಳ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಆಮ್ಟೆ,ಡಿ.ವೈ.ಎಸ್.ಪಿ ಸತ್ಯನಾರಾಯಣ ಮತ್ತು

ಪ್ರತಾಪಸಿಂಹ ಥೊರೊಟ್ಟು, ವೃತ್ತ ನಿರೀಕ್ಷಕಾ ಶಿವಕುಮಾರ್,ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಜಯ ಮೋನಪ್ಪ ಗೌಡ ಹಾಗೂ ಪೊಲೀಸ್ ಅಧಿಕಾರಿ ವರ್ಗದರವರು ಉಪಸ್ಥಿತರಿದ್ದರು.

ಪೊಲೀಸ್ ಅಧಿಕ್ಷಕ ಡಾ. ವಿಕ್ರಮ್ ಆಮ್ಟೆ ಸ್ವಾಗತಿಸಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ಪೂಟನಿ ನಿರೂಪಿಸಿದರು.

Related posts

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!