23.7 C
ಪುತ್ತೂರು, ಬೆಳ್ತಂಗಡಿ
April 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಿತು.

ನೂತನ ಪೊಲೀಸ್ ಠಾಣೆಯನ್ನು
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭಕೋರಿದರು.

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವದಿಸಿದರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಧರ್ಮಸ್ಥಳ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಆಮ್ಟೆ,ಡಿ.ವೈ.ಎಸ್.ಪಿ ಸತ್ಯನಾರಾಯಣ ಮತ್ತು

ಪ್ರತಾಪಸಿಂಹ ಥೊರೊಟ್ಟು, ವೃತ್ತ ನಿರೀಕ್ಷಕಾ ಶಿವಕುಮಾರ್,ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಜಯ ಮೋನಪ್ಪ ಗೌಡ ಹಾಗೂ ಪೊಲೀಸ್ ಅಧಿಕಾರಿ ವರ್ಗದರವರು ಉಪಸ್ಥಿತರಿದ್ದರು.

ಪೊಲೀಸ್ ಅಧಿಕ್ಷಕ ಡಾ. ವಿಕ್ರಮ್ ಆಮ್ಟೆ ಸ್ವಾಗತಿಸಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ಪೂಟನಿ ನಿರೂಪಿಸಿದರು.

Related posts

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!