ಗ್ರಾಮಾಂತರ ಸುದ್ದಿಬೆಳ್ತಂಗಡಿ

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

ಮಚ್ಚಿನ:ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ದಡಿ ಸಿರಿಧಾನ್ಯ ಗಳ ಮಾಹಿತಿ ಕಾರ್ಯಕ್ರಮ ಹಾಗೂ ಅಂಗನವಾಡಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮ ಮಾ.25ರಂದು ಹಮ್ಮಿ ಕೊಳ್ಳಲಾಯಿತು

ಈ ಕಾರ್ಯಕ್ರಮ ದಲ್ಲಿ ಪಂಚಾಯತ್ ಸದಸ್ಯರಾದ ರುಕ್ಮಿಣಿ ನೆತ್ತರ,ಬಾಲವಿಕಾಸ ಸಮಿತಿ ಯ ಅಧ್ಯಕ್ಷರಾದ ಜ್ಯೋತಿ ಹರೀಶ್ ಮಚ್ಚಗುರಿ,ಶಾಲಾ ಮುಖ್ಯ್ಯೋಪಾಧ್ಯಯ ರಾದ ಸೀತಾರಾಮ ಬೆಳಾಲು, ಶಕ್ತಿ ನವೋದಯ ಸಂಘದ ಅಧ್ಯಕ್ಷರಾದ ಮೋಹಿನಿ ಯೋಗೀಶ್ ಮಚ್ಚಗುರಿ ಸಮಿತಿ ಸದಸ್ಯರು,ಪೋಷಕರು ಭಾಗವಹಿಸಿದರು. ಬೀಳ್ಕೊಡುತ್ತಿರುವ ಪುಟಾಣಿಗಳು ತಮ್ಮ 3 ವರ್ಷಗಳ ಅಂಗನವಾಡಿ ಅನುಭವ ಗಳನ್ನು ಹಂಚಿಕೊಂಡರು. ಮಕ್ಕಳು ತಮ್ಮ ಸವಿ ನೆನಪಿಗಾಗಿ ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ
ಹಾಗೂ ಜ್ಯೂಸರ್ ನೀಡಿದರು. ಅಂಗನವಾಡಿ ಟೀಚರ್ ಮಕ್ಕಳಿಗೆ ಕಿರು ಸ್ಮರಣಿಕೆ ನೀಡಿ ಗೌರವಿಸಿದರು.ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಶಿಕ್ಷಕಿ ಸ್ವಾಗತಿಸಿ , ವಂದಿಸಿದರು.

Related posts

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ: ಶಾಲಾ ಮಟ್ಟದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’ ಸಂಪನ್ನ

Suddi Udaya
error: Content is protected !!