22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

ಬಳಂಜ :ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಯೊಟ್ಟು ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗಲಿ ರಬ್ಬರ್ ಮರಗಿಡ ಹೊತ್ತಿ ಉರಿದ ಘಟನೆ ಮಾ.27ರಂದು ನಡೆದಿದೆ. ಗ್ರಾಮಸ್ಥರಿಂದ ಮತ್ತು
ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ಆರಿಸಲು ಸತ ಪ್ರಯತ್ನ ನಡೆಸಿದರು.

Related posts

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!