23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

*ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿದ ಶಂಕೆ*

ಶಿಬಾಜೆ : ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ ಚಿರತೆ ಮರಿಯ ಕಳೇಬರಹ ಮಾ.25ರಂದು ಸಂಜೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ತಿರುಗುವ ಸಂದರ್ಭ ಕಳೇಬರಹ ಪತ್ತೆಯಾಗಿದ್ದು, ಇಲಾಖೆಯ ನಿಯಮದಂತೆ

ಪೋಸ್ಟ್‌ಮಾರ್ಟಂ ಮಾಡಿ ದಫನ ಮಾಡಲಾಯಿತು.
ಇತ್ತೀಚೆಗೆ ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಗೌಡ, ಸದಸ್ಯರು, ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು.

Related posts

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!