April 2, 2025
ಗ್ರಾಮಾಂತರ ಸುದ್ದಿ

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

ಬೆಳ್ತಂಗಡಿ : ಕಳೆದ ಕೆಲ ವಾರಗಳಿಂದ ಉಂಟಾದ ಉರಿ ಬಿಸಿಲಿನ ಬೇಗೆಗೆ ತಾಲೂಕಿನಾದ್ಯಂತ ಅಲ್ಲಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು , ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿದೆ.


ಜ. 27 ರಂದು ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ ಆವರಿಸಿಕೊಂಡಿದ್ದು. ತಕ್ಷಣ ಅಲ್ಲಿಯ ಸ್ಥಳೀಯ ವಾರ್ಡ್ ಸದಸ್ಯೆ ಶ್ರೀಮತಿ ತುಳಸಿ ಕರುಣಾಕರ ಅವರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದು, ಅಗ್ನಿ ಶಾಮಕ ದಳ‌ ಸ್ದಳಕ್ಕೆ ಆಗಮಿಸು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

Related posts

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!