25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

ಬೆಳ್ತಂಗಡಿ : ಕಳೆದ ಕೆಲ ವಾರಗಳಿಂದ ಉಂಟಾದ ಉರಿ ಬಿಸಿಲಿನ ಬೇಗೆಗೆ ತಾಲೂಕಿನಾದ್ಯಂತ ಅಲ್ಲಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು , ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿದೆ.


ಜ. 27 ರಂದು ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ ಆವರಿಸಿಕೊಂಡಿದ್ದು. ತಕ್ಷಣ ಅಲ್ಲಿಯ ಸ್ಥಳೀಯ ವಾರ್ಡ್ ಸದಸ್ಯೆ ಶ್ರೀಮತಿ ತುಳಸಿ ಕರುಣಾಕರ ಅವರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದು, ಅಗ್ನಿ ಶಾಮಕ ದಳ‌ ಸ್ದಳಕ್ಕೆ ಆಗಮಿಸು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

Related posts

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya
error: Content is protected !!