July 23, 2026
ಗ್ರಾಮಾಂತರ ಸುದ್ದಿ

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

ಬೆಳ್ತಂಗಡಿ : ಕಳೆದ ಕೆಲ ವಾರಗಳಿಂದ ಉಂಟಾದ ಉರಿ ಬಿಸಿಲಿನ ಬೇಗೆಗೆ ತಾಲೂಕಿನಾದ್ಯಂತ ಅಲ್ಲಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು , ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿದೆ.


ಜ. 27 ರಂದು ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ ಆವರಿಸಿಕೊಂಡಿದ್ದು. ತಕ್ಷಣ ಅಲ್ಲಿಯ ಸ್ಥಳೀಯ ವಾರ್ಡ್ ಸದಸ್ಯೆ ಶ್ರೀಮತಿ ತುಳಸಿ ಕರುಣಾಕರ ಅವರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದು, ಅಗ್ನಿ ಶಾಮಕ ದಳ‌ ಸ್ದಳಕ್ಕೆ ಆಗಮಿಸು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

Related posts

ಬಳಂಜ: ಗ್ರಾಮ ಸಭೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya
error: Content is protected !!