September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. (64 ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾರ್ಚ್ 25 ರಂದು ನಿಧನರಾದರು..

ಇವರು ಸುಮಾರು 13 ವರ್ಷದಿಂದ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪಿಗ್ಮಿ ಸಂಗ್ರಹಕರಾಗಿ ಯಕ್ಷಗಾನ ಕಲಾವಿದರಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದರು. ಇವರು 3 ಹೆಣ್ಣು 1 ಗಂಡು ಮಕ್ಕಳನ್ನು ಅಗಲಿದ್ದಾರೆ.

Related posts

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಕೊಕ್ಕಡ: ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಅಭಿಯಾನ ಹಾಗೂ ಧ್ವಜಾರೋಹಣ ಕಾರ್ಯಕ್ರಮ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!