25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

ಮಚ್ಚಿನ:ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ದಡಿ ಸಿರಿಧಾನ್ಯ ಗಳ ಮಾಹಿತಿ ಕಾರ್ಯಕ್ರಮ ಹಾಗೂ ಅಂಗನವಾಡಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮ ಮಾ.25ರಂದು ಹಮ್ಮಿ ಕೊಳ್ಳಲಾಯಿತು

ಈ ಕಾರ್ಯಕ್ರಮ ದಲ್ಲಿ ಪಂಚಾಯತ್ ಸದಸ್ಯರಾದ ರುಕ್ಮಿಣಿ ನೆತ್ತರ,ಬಾಲವಿಕಾಸ ಸಮಿತಿ ಯ ಅಧ್ಯಕ್ಷರಾದ ಜ್ಯೋತಿ ಹರೀಶ್ ಮಚ್ಚಗುರಿ,ಶಾಲಾ ಮುಖ್ಯ್ಯೋಪಾಧ್ಯಯ ರಾದ ಸೀತಾರಾಮ ಬೆಳಾಲು, ಶಕ್ತಿ ನವೋದಯ ಸಂಘದ ಅಧ್ಯಕ್ಷರಾದ ಮೋಹಿನಿ ಯೋಗೀಶ್ ಮಚ್ಚಗುರಿ ಸಮಿತಿ ಸದಸ್ಯರು,ಪೋಷಕರು ಭಾಗವಹಿಸಿದರು. ಬೀಳ್ಕೊಡುತ್ತಿರುವ ಪುಟಾಣಿಗಳು ತಮ್ಮ 3 ವರ್ಷಗಳ ಅಂಗನವಾಡಿ ಅನುಭವ ಗಳನ್ನು ಹಂಚಿಕೊಂಡರು. ಮಕ್ಕಳು ತಮ್ಮ ಸವಿ ನೆನಪಿಗಾಗಿ ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ
ಹಾಗೂ ಜ್ಯೂಸರ್ ನೀಡಿದರು. ಅಂಗನವಾಡಿ ಟೀಚರ್ ಮಕ್ಕಳಿಗೆ ಕಿರು ಸ್ಮರಣಿಕೆ ನೀಡಿ ಗೌರವಿಸಿದರು.ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಶಿಕ್ಷಕಿ ಸ್ವಾಗತಿಸಿ , ವಂದಿಸಿದರು.

Related posts

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!