September 6, 2026
ತಾಲೂಕು ಸುದ್ದಿ

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

*ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿದ ಶಂಕೆ*

ಶಿಬಾಜೆ : ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ ಚಿರತೆ ಮರಿಯ ಕಳೇಬರಹ ಮಾ.25ರಂದು ಸಂಜೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ತಿರುಗುವ ಸಂದರ್ಭ ಕಳೇಬರಹ ಪತ್ತೆಯಾಗಿದ್ದು, ಇಲಾಖೆಯ ನಿಯಮದಂತೆ

ಪೋಸ್ಟ್‌ಮಾರ್ಟಂ ಮಾಡಿ ದಫನ ಮಾಡಲಾಯಿತು.
ಇತ್ತೀಚೆಗೆ ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಗೌಡ, ಸದಸ್ಯರು, ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!