23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

*ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿದ ಶಂಕೆ*

ಶಿಬಾಜೆ : ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ ಚಿರತೆ ಮರಿಯ ಕಳೇಬರಹ ಮಾ.25ರಂದು ಸಂಜೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ತಿರುಗುವ ಸಂದರ್ಭ ಕಳೇಬರಹ ಪತ್ತೆಯಾಗಿದ್ದು, ಇಲಾಖೆಯ ನಿಯಮದಂತೆ

ಪೋಸ್ಟ್‌ಮಾರ್ಟಂ ಮಾಡಿ ದಫನ ಮಾಡಲಾಯಿತು.
ಇತ್ತೀಚೆಗೆ ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಗೌಡ, ಸದಸ್ಯರು, ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya
error: Content is protected !!