ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ನಗರದ ಮುಖ್ಯ ಭಾಗದಲ್ಲಿರುವ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣಗೊಂಡಿರುವ ನೂತನ ನಿರೀಕ್ಷಣಾ ಮಂದಿರದ ಲೋಕಾರ್ಪಣೆಯು ಮಾ28 ರಂದು ನಡೆಯಿತು

ನೂತನ ನಿರೀಕ್ಷಣಾ ಮಂದಿರವನ್ನು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ತಹಶಿಲ್ದಾರ್ ಸುರೇಶ್, ತಾ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ,
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗುರುಪ್ರಸಾದ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕುದುರೆಮುಖ ಕಬ್ಬಿನದ ಅದಿರು ಕಂಪೆನಿಯ ವತಿಯಿಂದ ಅರ್ಹ 20 ಜನ ಬುಡಕಟ್ಟು ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ಹುಲ್ಲು ಕತ್ತರಿಸುವ ಯಂತ್ರ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದ್ವಿಚಕ್ರ ವಿತರಣೆ ನಡೆಯಿತು.

ಇಗಾಗಲೇ ನಿರೀಕ್ಷಣಾ ಮಂದಿರದ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿದೆ.

Related posts

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!