July 23, 2026
ಪ್ರಮುಖ ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು.

ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ ದೀಪ ಪ್ರಜ್ವಲನೆ ಮಾಡಿದರು.ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ನೇರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು,ಸಂತೋಷ್ ಘರ್ ಕಾಂಪ್ಲೆಕ್ಸ್ ಮಾಲಕ ಎಡ್ವರ್ಡ್ ಪಾಯಸ್,ಮಂಗಳೂರು ನಿವೃತ ಅಬಕಾರಿ ಅಧೀಕ್ಷಕ ಎಂ.ಸದಾಶಿವ ಹೆಗ್ಡೆ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು,ಶಾರದಾ ಕುಮಾರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಬಿಲ್ಡಿಂಗ್ ನ್ನು ಸುಂದರವಾಗಿ ನಿರ್ಮಿಸಿದ ದಯಾನಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಮಾಲಕರಾದ ಸುಂದರ ಹೆಗ್ಡೆ ಮತ್ತು ಶ್ರೀಮತಿ ಸೌಮ್ಯ ಹೆಗ್ಡೆ, ಸೌರಭ್ ಹೆಗ್ಡೆ, ಸೌಮಿನಿ ಹೆಗ್ಡೆ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಜೆಸಿ ಪೂರ್ವವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ ಹಾಗೂ ವಿಜಯ ಕುಮಾರ್ ಜೈನ್ ನಿರೂಪಿಸಿದರು.

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!