23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು.

ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ ದೀಪ ಪ್ರಜ್ವಲನೆ ಮಾಡಿದರು.ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ನೇರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು,ಸಂತೋಷ್ ಘರ್ ಕಾಂಪ್ಲೆಕ್ಸ್ ಮಾಲಕ ಎಡ್ವರ್ಡ್ ಪಾಯಸ್,ಮಂಗಳೂರು ನಿವೃತ ಅಬಕಾರಿ ಅಧೀಕ್ಷಕ ಎಂ.ಸದಾಶಿವ ಹೆಗ್ಡೆ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು,ಶಾರದಾ ಕುಮಾರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಬಿಲ್ಡಿಂಗ್ ನ್ನು ಸುಂದರವಾಗಿ ನಿರ್ಮಿಸಿದ ದಯಾನಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಮಾಲಕರಾದ ಸುಂದರ ಹೆಗ್ಡೆ ಮತ್ತು ಶ್ರೀಮತಿ ಸೌಮ್ಯ ಹೆಗ್ಡೆ, ಸೌರಭ್ ಹೆಗ್ಡೆ, ಸೌಮಿನಿ ಹೆಗ್ಡೆ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಜೆಸಿ ಪೂರ್ವವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ ಹಾಗೂ ವಿಜಯ ಕುಮಾರ್ ಜೈನ್ ನಿರೂಪಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!