September 6, 2026
ಅಪರಾಧ ಸುದ್ದಿ

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು


ಧರ್ಮಸ್ಥಳ : ಇಲ್ಲಿಯ ಧರ್ಮಸ್ಥಳ ಮುಂಡ್ರುಪಾಡಿ ರಸ್ತೆಯಲ್ಲಿ ಧರ್ಮಸ್ಥಳ ಚರ್ಚ್ ಎದುರು ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮಾ.೨೯ರಂದು ವರದಿಯಾಗಿದೆ.
ಧರ್ಮಸ್ಥಳದಿಂದ ಮುಂಡ್ರುಪಾಡಿ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಮುಂಡ್ರುಪಾಡಿ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಇಬ್ಬರಿದ್ದು, ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related posts

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya
error: Content is protected !!