September 6, 2026
ಅಪರಾಧ ಸುದ್ದಿ

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

ಬೆಳ್ತಂಗಡಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರಗೊಂಡ
ಬೈಕ್ ಸವಾರ ಬೆಳ್ತಂಗಡಿ ಖಾಸಗಿ
ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ(27ವ) ಸಾವನ್ನಪ್ಪಿದ್ದಾರೆ.
ಸಹ ಸವಾರ ಖಾಸಗಿ
ಸವೆ೯ಯರ್ ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ ಸವೆ೯ ಕಾಯ೯ ನಡೆಸಿ ಬರುತ್ತಿರುವ ಸಂದರ್ಭದಲ್ಲಿ ಈ ದುಘ೯ಟನೆ ನಡೆದಿದೆ.

ಧಮ೯ಸ್ಥಳ ಚಚ್೯ ಸಮೀಪದ
ಮುಂಡ್ರುಪಾಡಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಗಾಗಿ ಆಸ್ಪತ್ರೆಗೆ ತರುವ ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ ಸಾವನ್ನಪ್ಪಿದ್ದಾರೆ. ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡಿದ್ದು ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya
error: Content is protected !!