25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಲೋಕಾರ್ಪಣೆ

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು.

ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ ದೀಪ ಪ್ರಜ್ವಲನೆ ಮಾಡಿದರು.ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ನೇರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು,ಸಂತೋಷ್ ಘರ್ ಕಾಂಪ್ಲೆಕ್ಸ್ ಮಾಲಕ ಎಡ್ವರ್ಡ್ ಪಾಯಸ್,ಮಂಗಳೂರು ನಿವೃತ ಅಬಕಾರಿ ಅಧೀಕ್ಷಕ ಎಂ.ಸದಾಶಿವ ಹೆಗ್ಡೆ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು,ಶಾರದಾ ಕುಮಾರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಬಿಲ್ಡಿಂಗ್ ನ್ನು ಸುಂದರವಾಗಿ ನಿರ್ಮಿಸಿದ ದಯಾನಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಮಾಲಕರಾದ ಸುಂದರ ಹೆಗ್ಡೆ ಮತ್ತು ಶ್ರೀಮತಿ ಸೌಮ್ಯ ಹೆಗ್ಡೆ, ಸೌರಭ್ ಹೆಗ್ಡೆ, ಸೌಮಿನಿ ಹೆಗ್ಡೆ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಜೆಸಿ ಪೂರ್ವವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ ಹಾಗೂ ವಿಜಯ ಕುಮಾರ್ ಜೈನ್ ನಿರೂಪಿಸಿದರು.

Related posts

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya
error: Content is protected !!