25.3 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು.

ಸೌಮ್ಯ ರೆಸಿಡೆನ್ಸಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.
ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ ದೀಪ ಪ್ರಜ್ವಲನೆ ಮಾಡಿದರು.ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ನೇರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು,ಸಂತೋಷ್ ಘರ್ ಕಾಂಪ್ಲೆಕ್ಸ್ ಮಾಲಕ ಎಡ್ವರ್ಡ್ ಪಾಯಸ್,ಮಂಗಳೂರು ನಿವೃತ ಅಬಕಾರಿ ಅಧೀಕ್ಷಕ ಎಂ.ಸದಾಶಿವ ಹೆಗ್ಡೆ, ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವ ಭಟ್ ಕಟ್ಟೂರು,ಶಾರದಾ ಕುಮಾರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಬಿಲ್ಡಿಂಗ್ ನ್ನು ಸುಂದರವಾಗಿ ನಿರ್ಮಿಸಿದ ದಯಾನಂದ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಮಾಲಕರಾದ ಸುಂದರ ಹೆಗ್ಡೆ ಮತ್ತು ಶ್ರೀಮತಿ ಸೌಮ್ಯ ಹೆಗ್ಡೆ, ಸೌರಭ್ ಹೆಗ್ಡೆ, ಸೌಮಿನಿ ಹೆಗ್ಡೆ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು.

ಜೆಸಿ ಪೂರ್ವವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ ಹಾಗೂ ವಿಜಯ ಕುಮಾರ್ ಜೈನ್ ನಿರೂಪಿಸಿದರು.

Related posts

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!