25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿ

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು


ಧರ್ಮಸ್ಥಳ : ಇಲ್ಲಿಯ ಧರ್ಮಸ್ಥಳ ಮುಂಡ್ರುಪಾಡಿ ರಸ್ತೆಯಲ್ಲಿ ಧರ್ಮಸ್ಥಳ ಚರ್ಚ್ ಎದುರು ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮಾ.೨೯ರಂದು ವರದಿಯಾಗಿದೆ.
ಧರ್ಮಸ್ಥಳದಿಂದ ಮುಂಡ್ರುಪಾಡಿ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಮುಂಡ್ರುಪಾಡಿ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಇಬ್ಬರಿದ್ದು, ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related posts

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಕಡಿರುದ್ಯಾವರ ಎಮಾ೯ಲ್ ಪಲ್ಕೆಯಲ್ಲಿ ಆಕಸ್ಮಿಕ ವಾಗಿ ಕೈಜಾರಿ ಬಾವಿಗೆ ಬಿದ್ದು ಮೃತಪಟ್ಟ ಬೆಳಗಾವಿ ನಿವಾಸಿ ಪ್ರವೀಣ್ ಎಂಬವರ ವಾರಿಸುದಾರರ ಪತ್ತೆಗೆ ಪೊಲೀಸರ ಮನವಿ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya
error: Content is protected !!