25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು


ಧರ್ಮಸ್ಥಳ : ಇಲ್ಲಿಯ ಧರ್ಮಸ್ಥಳ ಮುಂಡ್ರುಪಾಡಿ ರಸ್ತೆಯಲ್ಲಿ ಧರ್ಮಸ್ಥಳ ಚರ್ಚ್ ಎದುರು ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮಾ.೨೯ರಂದು ವರದಿಯಾಗಿದೆ.
ಧರ್ಮಸ್ಥಳದಿಂದ ಮುಂಡ್ರುಪಾಡಿ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಮುಂಡ್ರುಪಾಡಿ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಇಬ್ಬರಿದ್ದು, ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related posts

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ವೃದ್ಧನಿಂದ ಮಕ್ಕಳಿಗೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕೇಸ್ ದಾಖಲು

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya
error: Content is protected !!