April 2, 2025
ಅಪರಾಧ ಸುದ್ದಿ

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

ಬೆಳ್ತಂಗಡಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರಗೊಂಡ
ಬೈಕ್ ಸವಾರ ಬೆಳ್ತಂಗಡಿ ಖಾಸಗಿ
ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ(27ವ) ಸಾವನ್ನಪ್ಪಿದ್ದಾರೆ.
ಸಹ ಸವಾರ ಖಾಸಗಿ
ಸವೆ೯ಯರ್ ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ ಸವೆ೯ ಕಾಯ೯ ನಡೆಸಿ ಬರುತ್ತಿರುವ ಸಂದರ್ಭದಲ್ಲಿ ಈ ದುಘ೯ಟನೆ ನಡೆದಿದೆ.

ಧಮ೯ಸ್ಥಳ ಚಚ್೯ ಸಮೀಪದ
ಮುಂಡ್ರುಪಾಡಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಗಾಗಿ ಆಸ್ಪತ್ರೆಗೆ ತರುವ ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ ಸಾವನ್ನಪ್ಪಿದ್ದಾರೆ. ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡಿದ್ದು ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya
error: Content is protected !!