ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನ ಮಂದಿರ ದಲ್ಲಿ ಸ್ವರ್ಗಿಯ ಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಿಸಲಾಯಿತು

ಈ ಸಂದರ್ಭದಲ್ಲಿ ಧರ್ಮಸ್ಥಳದ ಸುರೇಂದ್ರ ಕುಮಾರ್ ಕೋಟ್ಯಾನ ಬಂಟ್ರು. ವಿಜಯಕುಮಾರ್ ಹಣೆರಾಜ ಜೈನ್ ಯಶೋಧರ ಶೆಟ್ಟಿ ರವಿರಾಜ್ ಶೆಟ್ಟಿ. ಡಾ. ಜಯ ಕೀರ್ತಿ ಜೈನ್. ಜಿನರಾಜ ಪೂವಣಿ.
ಅತಿಶಯ ಜೈನ್. ಅರಹಂತ ಇಂದ್ರ ಶ್ರೀಮತಿ ಪದ್ಮಲತಾ ಶ್ರೀಮತಿ ನಾಗಕನ್ನಿಕ ಶ್ರೀಮತಿ ಜಯಶ್ರೀ ಶ್ರೀಮತಿ ಸುರಭಿ ಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Leave a Comment

error: Content is protected !!