25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನ ಮಂದಿರ ದಲ್ಲಿ ಸ್ವರ್ಗಿಯ ಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಿಸಲಾಯಿತು

ಈ ಸಂದರ್ಭದಲ್ಲಿ ಧರ್ಮಸ್ಥಳದ ಸುರೇಂದ್ರ ಕುಮಾರ್ ಕೋಟ್ಯಾನ ಬಂಟ್ರು. ವಿಜಯಕುಮಾರ್ ಹಣೆರಾಜ ಜೈನ್ ಯಶೋಧರ ಶೆಟ್ಟಿ ರವಿರಾಜ್ ಶೆಟ್ಟಿ. ಡಾ. ಜಯ ಕೀರ್ತಿ ಜೈನ್. ಜಿನರಾಜ ಪೂವಣಿ.
ಅತಿಶಯ ಜೈನ್. ಅರಹಂತ ಇಂದ್ರ ಶ್ರೀಮತಿ ಪದ್ಮಲತಾ ಶ್ರೀಮತಿ ನಾಗಕನ್ನಿಕ ಶ್ರೀಮತಿ ಜಯಶ್ರೀ ಶ್ರೀಮತಿ ಸುರಭಿ ಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya
error: Content is protected !!