July 23, 2026
ಅಪರಾಧ ಸುದ್ದಿ

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು


ಧರ್ಮಸ್ಥಳ : ಇಲ್ಲಿಯ ಧರ್ಮಸ್ಥಳ ಮುಂಡ್ರುಪಾಡಿ ರಸ್ತೆಯಲ್ಲಿ ಧರ್ಮಸ್ಥಳ ಚರ್ಚ್ ಎದುರು ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮಾ.೨೯ರಂದು ವರದಿಯಾಗಿದೆ.
ಧರ್ಮಸ್ಥಳದಿಂದ ಮುಂಡ್ರುಪಾಡಿ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಮುಂಡ್ರುಪಾಡಿ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಇಬ್ಬರಿದ್ದು, ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related posts

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya
error: Content is protected !!