22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

ಬೆಳ್ತಂಗಡಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರಗೊಂಡ
ಬೈಕ್ ಸವಾರ ಬೆಳ್ತಂಗಡಿ ಖಾಸಗಿ
ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ(27ವ) ಸಾವನ್ನಪ್ಪಿದ್ದಾರೆ.
ಸಹ ಸವಾರ ಖಾಸಗಿ
ಸವೆ೯ಯರ್ ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ ಸವೆ೯ ಕಾಯ೯ ನಡೆಸಿ ಬರುತ್ತಿರುವ ಸಂದರ್ಭದಲ್ಲಿ ಈ ದುಘ೯ಟನೆ ನಡೆದಿದೆ.

ಧಮ೯ಸ್ಥಳ ಚಚ್೯ ಸಮೀಪದ
ಮುಂಡ್ರುಪಾಡಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಗಾಗಿ ಆಸ್ಪತ್ರೆಗೆ ತರುವ ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ ಸಾವನ್ನಪ್ಪಿದ್ದಾರೆ. ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡಿದ್ದು ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಹಾಸನದ ಆಟೋಚಾಲಕನ ಕೊಲೆ ಮಾಡಿ ಶಿರಾಡಿ ಘಾಟ್ ನಲ್ಲಿ ಶವ ಬಿಸಾಕಿದ ಹಂತಕರು: ಧರ್ಮಸ್ಥಳ ನೇತ್ರಾವತಿ‌ ನದಿಯಲ್ಲಿ ಬಟ್ಟೆಗಳನ್ನು ಎಸೆದು ಪರಾರಿ

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!