25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನ ಮಂದಿರ ದಲ್ಲಿ ಸ್ವರ್ಗಿಯ ಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಿಸಲಾಯಿತು

ಈ ಸಂದರ್ಭದಲ್ಲಿ ಧರ್ಮಸ್ಥಳದ ಸುರೇಂದ್ರ ಕುಮಾರ್ ಕೋಟ್ಯಾನ ಬಂಟ್ರು. ವಿಜಯಕುಮಾರ್ ಹಣೆರಾಜ ಜೈನ್ ಯಶೋಧರ ಶೆಟ್ಟಿ ರವಿರಾಜ್ ಶೆಟ್ಟಿ. ಡಾ. ಜಯ ಕೀರ್ತಿ ಜೈನ್. ಜಿನರಾಜ ಪೂವಣಿ.
ಅತಿಶಯ ಜೈನ್. ಅರಹಂತ ಇಂದ್ರ ಶ್ರೀಮತಿ ಪದ್ಮಲತಾ ಶ್ರೀಮತಿ ನಾಗಕನ್ನಿಕ ಶ್ರೀಮತಿ ಜಯಶ್ರೀ ಶ್ರೀಮತಿ ಸುರಭಿ ಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya
error: Content is protected !!