April 19, 2025
ನಿಧನ

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

ಮುಂಡಾಜೆ : ಇಲ್ಲಿಯ ಮುಂಡಾಜೆ ಅಶೋಕ ನಿಲಯದ ನಿವಾಸಿ ಹೆರಿಗೆ ತಜ್ಞೆ ಶ್ರೀ ಮತಿ ಸರಸ್ವತಿ ರೈ (95ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮಾ.30 ರಂದು ತಮ್ಮ ಬಂಟ್ವಾಳದ ಮಗಳ ಮನೆಯಲ್ಲಿ ನಿಧನರಾದರು.
ಸುಮಾರು 40 ವಷ೯ಗಳ ಕಾಲ‌ ಆರೋಗ್ಯ ಇಲಾಖೆಯಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದರು. ಹೆರಿಗೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿದ್ದ, ಅವರು

ನಿವೃತ್ತಿ ‌ಬಳಿಕವೂ ಅವರು ಹಲವು ವಷ೯ಗಳ ಕಾಲ ಹೆರಿಗೆ ತಜ್ಞೆಯಾಗಿ ತನ್ನ ಸೇವೆಯನ್ನು ಮುಂದುವರಿಸಿ, ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹೆರಿಗೆ ಮಾಡಿಸಿ , ನಾಗರಿಕರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರರಾಗಿದ್ದರು. ಮೃತರು ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವು

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya
error: Content is protected !!