24.4 C
ಪುತ್ತೂರು, ಬೆಳ್ತಂಗಡಿ
June 8, 2025
ನಿಧನ

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

ಮುಂಡಾಜೆ : ಇಲ್ಲಿಯ ಮುಂಡಾಜೆ ಅಶೋಕ ನಿಲಯದ ನಿವಾಸಿ ಹೆರಿಗೆ ತಜ್ಞೆ ಶ್ರೀ ಮತಿ ಸರಸ್ವತಿ ರೈ (95ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮಾ.30 ರಂದು ತಮ್ಮ ಬಂಟ್ವಾಳದ ಮಗಳ ಮನೆಯಲ್ಲಿ ನಿಧನರಾದರು.
ಸುಮಾರು 40 ವಷ೯ಗಳ ಕಾಲ‌ ಆರೋಗ್ಯ ಇಲಾಖೆಯಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದರು. ಹೆರಿಗೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿದ್ದ, ಅವರು

ನಿವೃತ್ತಿ ‌ಬಳಿಕವೂ ಅವರು ಹಲವು ವಷ೯ಗಳ ಕಾಲ ಹೆರಿಗೆ ತಜ್ಞೆಯಾಗಿ ತನ್ನ ಸೇವೆಯನ್ನು ಮುಂದುವರಿಸಿ, ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹೆರಿಗೆ ಮಾಡಿಸಿ , ನಾಗರಿಕರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರರಾಗಿದ್ದರು. ಮೃತರು ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

Suddi Udaya
error: Content is protected !!