ನಿಧನ

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

ಮುಂಡಾಜೆ : ಇಲ್ಲಿಯ ಮುಂಡಾಜೆ ಅಶೋಕ ನಿಲಯದ ನಿವಾಸಿ ಹೆರಿಗೆ ತಜ್ಞೆ ಶ್ರೀ ಮತಿ ಸರಸ್ವತಿ ರೈ (95ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮಾ.30 ರಂದು ತಮ್ಮ ಬಂಟ್ವಾಳದ ಮಗಳ ಮನೆಯಲ್ಲಿ ನಿಧನರಾದರು.
ಸುಮಾರು 40 ವಷ೯ಗಳ ಕಾಲ‌ ಆರೋಗ್ಯ ಇಲಾಖೆಯಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದರು. ಹೆರಿಗೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿದ್ದ, ಅವರು

ನಿವೃತ್ತಿ ‌ಬಳಿಕವೂ ಅವರು ಹಲವು ವಷ೯ಗಳ ಕಾಲ ಹೆರಿಗೆ ತಜ್ಞೆಯಾಗಿ ತನ್ನ ಸೇವೆಯನ್ನು ಮುಂದುವರಿಸಿ, ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹೆರಿಗೆ ಮಾಡಿಸಿ , ನಾಗರಿಕರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರರಾಗಿದ್ದರು. ಮೃತರು ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ದಂತ ವೈದ್ಯ , ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.ಗಿರಿಜಮ್ಮ ನಿಧನ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya
error: Content is protected !!