25.5 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

ಮುಂಡಾಜೆ : ಇಲ್ಲಿಯ ಮುಂಡಾಜೆ ಅಶೋಕ ನಿಲಯದ ನಿವಾಸಿ ಹೆರಿಗೆ ತಜ್ಞೆ ಶ್ರೀ ಮತಿ ಸರಸ್ವತಿ ರೈ (95ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮಾ.30 ರಂದು ತಮ್ಮ ಬಂಟ್ವಾಳದ ಮಗಳ ಮನೆಯಲ್ಲಿ ನಿಧನರಾದರು.
ಸುಮಾರು 40 ವಷ೯ಗಳ ಕಾಲ‌ ಆರೋಗ್ಯ ಇಲಾಖೆಯಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದರು. ಹೆರಿಗೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿದ್ದ, ಅವರು

ನಿವೃತ್ತಿ ‌ಬಳಿಕವೂ ಅವರು ಹಲವು ವಷ೯ಗಳ ಕಾಲ ಹೆರಿಗೆ ತಜ್ಞೆಯಾಗಿ ತನ್ನ ಸೇವೆಯನ್ನು ಮುಂದುವರಿಸಿ, ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹೆರಿಗೆ ಮಾಡಿಸಿ , ನಾಗರಿಕರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರರಾಗಿದ್ದರು. ಮೃತರು ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಕಳೆಂಜ ನಾಟಿ ವೈದ್ಯೆಕಮಲ ನಿಧನ :

Suddi Udaya

ಉಜಿರೆ ಬರೆಮೇಲು ರಾಮಪ್ಪ ಪೂಜಾರಿ ನಿಧನ

Suddi Udaya

ನಡ ಮಲೆಕೋಡಿ ನಿವಾಸಿ ಬಾಬು ಆಚಾರ್ಯ ನಿಧನ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya
error: Content is protected !!