23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

ಕುವೆಟ್ಟು: ಶ್ರೀ ರಾಮ ಸೇವಾ‌ ಸಮಿತಿ ಮದ್ದಡ್ಕ .ವಿಶ್ವ‌ ಹಿಂದೂ ಪರಿಷತ್ .ಭಜರಂಗದಳ ಮದ್ದಡ್ಕ ಘಟಕದ ಅಶ್ರಯದಲ್ಲಿ ರಾಮ ನವಮಿ ಪ್ರಯುಕ್ತ ಭಜನಾ ಮಂದಿರದಲ್ಲಿ ಸೂರ್ಯೋದಯದಿಂದ -ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮವನ್ನು ಓಡೀಲು ಶ್ರೀ ಮಹಾಲಿಂಗೇಶ್ವ‌ರ ದೇವಸ್ತಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ದೀಪ ಬೆಳಗಿಸಿ ಉದ್ಘಾಟಿಸಿದರು

ವಿಶೇಷವಾಗಿ ಗಣಹೋಮ ಜರಗಿತು ಈ‌ ಸಂದರ್ಭದಲ್ಲಿ ಶ್ರೀರಾಮ ಸೇವಾ‌ ಸಮಿತಿಯ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಉಪ್ಪಡ್ಕ. ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು. ಕಾರ್ಯದರ್ಶಿ ಮನೋಹರ ಕೇದಳಿಕೆ. ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ. ಕಾರ್ಯದರ್ಶಿ ವಿನೋದ್ ಶೆಣೈ. ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ‌ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಲಕ್ಷ್ಮೀಕಾಂತ್ ಮೂಡೈಲು. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪಾರೆಂಕಿ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!